ಮಂಗಳೂರು : ರಾಜ್ಯದ ಹಲವೆಡೆ ವಿವಿಧೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ. ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಹೀಗಾಗಿ ಮೊದಲ ’ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ. ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
ಸುರತ್ಕಲ್ ಟೋಲ್ ಗೇಟ್ ತೆರವಿಗೆ ಉಡುಪಿ ಜಿಲ್ಲಾ ಜೆಡಿಎಸ್ ಬೆಂಬಲ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…