Featured

ಮಂಗಳೂರು: ಜಾಲತಾಣದಲ್ಲಿ ಹರಿದಾಡುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ : ನಳಿನ್‌ ಸ್ಪಷ್ಟನೆ – Vishwanews24

ಮಂಗಳೂರು: ಜಾಲತಾಣದಲ್ಲಿ ಹರಿದಾಡುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ : ನಳಿನ್‌ ಸ್ಪಷ್ಟನೆ

ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಯಾರಿಗೆ ಮುಖಂಡರು ದಿನವಿಡಿ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಕಾರ್ಯ ನಡೆದಿದ್ದು, ಸರ್ವೆ, ಜಾತಿ ಅಂಶಗಳ ಆಧಾರದಲ್ಲಿ ಏಪ್ರಿಲ್‌ 7 ಅಥವಾ 8ರಂದು ಟಿಕೇಟ್‌ ಘೋಷಣೆಯಾಗಲಿದೆ ಎನ್ನಲಾಗಿದೆ.

ಈ ನಡುವೆ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿಯೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಟ್ವೀಟ್‌ ಮಾಡಿದ್ದು, ಜಾಲತಾಣದಲ್ಲಿ ಹರಿದಾಡುತ್ತಿರುವ ಪಟ್ಟಿ ಪಕ್ಷದ ಅಧಿಕೃತ ಪಟ್ಟಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದಿದ್ದಾರೆ.

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

10 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

16 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

60 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago