ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಯಾರಿಗೆ ಮುಖಂಡರು ದಿನವಿಡಿ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಕಾರ್ಯ ನಡೆದಿದ್ದು, ಸರ್ವೆ, ಜಾತಿ ಅಂಶಗಳ ಆಧಾರದಲ್ಲಿ ಏಪ್ರಿಲ್ 7 ಅಥವಾ 8ರಂದು ಟಿಕೇಟ್ ಘೋಷಣೆಯಾಗಲಿದೆ ಎನ್ನಲಾಗಿದೆ.
ಈ ನಡುವೆ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿಯೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಟ್ವೀಟ್ ಮಾಡಿದ್ದು, ಜಾಲತಾಣದಲ್ಲಿ ಹರಿದಾಡುತ್ತಿರುವ ಪಟ್ಟಿ ಪಕ್ಷದ ಅಧಿಕೃತ ಪಟ್ಟಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…