ಮಂಗಳೂರು : ಇಲ್ಲಿನ ಜಿಲ್ಲಾಡಳಿತ ಮತ್ತು ಪೊಲೀಸರಿಂದ ದಿಢೀರ್ ಮಾಸ್ಕ್ ಡ್ರೈವ್ ನಡೆಸಲಾಗಿದೆ. ಪೆಟ್ರೋಲ್ ಬಂಕ್, ಮಾಲ್, ಜುವೆಲ್ಲರಿ ಶಾಪ್, ಖಾಸಗಿ ಬಸ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಡ್ರೈವ್ ನಡೆಸಲಾಗಿದೆ.
ಈ ವೇಳೆ ಎಲ್ಲರಿಗೂ ಮಾಸ್ಕ್ ಹಾಕುವಂತೆ ಹೇಳಲಾಗಿದೆ. ಇನ್ನು ಪೊಲೀಸರ ಮಾತನ್ನು ಕೇಳದ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಾಸ್ಕ್ ಡ್ರೈವ್ ನಡೆದಿದ್ದು, ಮಾಸ್ಕ್ ಹಾಕದವರನ್ನು ಡಿಸಿ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಹಲವು ಶಾಪ್ ಗಳನ್ನ ತಕ್ಷಣ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇನ್ನು ನಿಯಮ ಉಲ್ಲಂಘಿಸಿದ ಬಸ್ ಗಳ ಸೀಜ್ ಮಾಡಲು ಸೂಚನೆ ನೀಡಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]