Featured

ಮಂಗಳೂರು,: ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ, ಜಿ.ಪಂ ಸದಸ್ಯೆ ಸೇರಿದಂತೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆ -Vishwanews24

ಮಂಗಳೂರು,: ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ, ಜಿ.ಪಂ ಸದಸ್ಯೆ ಸೇರಿದಂತೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆ -Vishwanews24

ಮಂಗಳೂರು,:  ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲು,ದ.ಕ ಜಿಲ್ಲಾಧ್ಯಕ್ಷ ಸುದರ್ಶನ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದವರ್ಗಗಳ ಅಧ್ಯಕ್ಷ ಮಾದವ ಮಾವೆ,ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾವೆ,ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್ ಇವರುಗಳು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.

ಪಂಚಾಯತ್ ಚುನಾವಣೆ ಕೇವಲ ನಾಲ್ಕು ದಿನಗಳಿರುವಾಗಲೇ ಕಾಂಗ್ರೆಸ್ ಬಂಟ್ವಾಳದಲ್ಲಿ ಇಬ್ಬಾಗಗೊಂಡಿದ್ದು.ನಾಯಕತ್ವದ ಕೊರತೆಯಿಂದ ಸತತ ಸೋಲಿನ ವೈಫಲ್ಯದಿಂದ ಬೇಸತ್ತು ಬಂಟ್ವಾಳದ ಇನ್ನಷ್ಟು ಕಾಂಗ್ರೆಸ್ ನಾಯಕರುಗಳು ಬಿಜೆಪಿಗೆ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದು ಬಿಜೆಪಿ ನಾಯಕರುಗಳೊಂದಿಗೆ ಸಂಪರ್ಕದಲ್ಲಿದ್ದು ಮುಂಬರುವ ಪಂಚಾಯತ್ ಚುನಾವಣೆಗೆ ಮೊದಲೇ ಪರೋಕ್ಷವಾಗಿ ಬಂಟ್ವಾಳದಲ್ಲಿ ಕಾಂಗ್ರೆಸ್ ಸೋಲೊಪ್ಪಿಕೊಂಡಂತಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago