ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]