ಮಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಲ್ಪಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು ಈ ಬಾರಿ ವಿವಿಧ ಕ್ಷೇತ್ರಗಳ 34 ಸಾಧಕರು ಮತ್ತು 20 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗಿದೆ. ಈ ಪೈಕಿ ಸಮಾಜ ಸೇವೆ ಕ್ಷೇತ್ರದ ವಿಭಾಗದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ಆಯ್ಕೆಯಾಗಿದ್ದಾರೆ.
ತುಳುನಾಡ ರಕ್ಷಣಾ ವೇದಿಕೆಯು, ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ನೇತೃತ್ವದಲ್ಲಿ ಕಳೆದ 14 ವರ್ಷಗಳಿಂದ ನಿರಂತರವಾಗಿ ತುಳುನಾಡಿನ ನೆಲ, ಜಲ ಹಾಗೂ ತುಳುನಾಡಿನ ಆಚಾರ ವಿಚಾರ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೆ ಹೋರಾಟ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ಮಾಡುತ್ತಿದೆ.
ಮಲ್ಪೆ: ಬಸ್ ಮತ್ತು ಬೈಕ್ ಅಪಘಾತ :- ದಂಪತಿಗಳಿಗೆ ಗಂಭೀರ ಗಾಯ – Vishwanews24
ಕೊವೀಡ್ 2ನೇ ಅಲೆಯ ಸಂದರ್ಭ ಮಂಗಳೂರಿನಲ್ಲಿ ನಿರಂತರವಾಗಿ 62 ದಿನಗಳ ಕಾಲ ಕೂಲಿ ಕಾರ್ಮಿಕರು ನಿರ್ಗತಿಕರಿಗೆ ಅನ್ನದಾನ ಸೇವೆ ಮಾಡಿದ ಕೀರ್ತಿ ಸಂಘಟನೆಗೆ ಸಲ್ಲುತ್ತದೆ.ಇವರ ಸೇವೆಯನ್ನು ಪರಿಗಣಿಸಿ 2020ರಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು, ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿತ್ತು. ಇದೀಗ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…