ಮಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಲ್ಪಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದ್ದು ಈ ಬಾರಿ ವಿವಿಧ ಕ್ಷೇತ್ರಗಳ 34 ಸಾಧಕರು ಮತ್ತು 20 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗಿದೆ. ಈ ಪೈಕಿ ಸಮಾಜ ಸೇವೆ ಕ್ಷೇತ್ರದ ವಿಭಾಗದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ಆಯ್ಕೆಯಾಗಿದ್ದಾರೆ.
ತುಳುನಾಡ ರಕ್ಷಣಾ ವೇದಿಕೆಯು, ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ನೇತೃತ್ವದಲ್ಲಿ ಕಳೆದ 14 ವರ್ಷಗಳಿಂದ ನಿರಂತರವಾಗಿ ತುಳುನಾಡಿನ ನೆಲ, ಜಲ ಹಾಗೂ ತುಳುನಾಡಿನ ಆಚಾರ ವಿಚಾರ, ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೆ ಹೋರಾಟ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ಮಾಡುತ್ತಿದೆ.
ಮಲ್ಪೆ: ಬಸ್ ಮತ್ತು ಬೈಕ್ ಅಪಘಾತ :- ದಂಪತಿಗಳಿಗೆ ಗಂಭೀರ ಗಾಯ – Vishwanews24
ಕೊವೀಡ್ 2ನೇ ಅಲೆಯ ಸಂದರ್ಭ ಮಂಗಳೂರಿನಲ್ಲಿ ನಿರಂತರವಾಗಿ 62 ದಿನಗಳ ಕಾಲ ಕೂಲಿ ಕಾರ್ಮಿಕರು ನಿರ್ಗತಿಕರಿಗೆ ಅನ್ನದಾನ ಸೇವೆ ಮಾಡಿದ ಕೀರ್ತಿ ಸಂಘಟನೆಗೆ ಸಲ್ಲುತ್ತದೆ.ಇವರ ಸೇವೆಯನ್ನು ಪರಿಗಣಿಸಿ 2020ರಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು, ಯುವ ಸಾಧಕ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿತ್ತು. ಇದೀಗ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…