ಮಂಗಳೂರು, : ದ.ಕ. ಜಿಲ್ಲೆಯಲ್ಲಿ ಕರ್ಫ್ಯೂ ಸಡಿಲಿಕೆಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜುಲೈ 2ರಿಂದಲೇ ಹೊಸ ನಿಯಮ ಜಾರಿಯಾಗಲಿದ್ದು, ಬೆಳಗ್ಗೆ 6ರಿಂದ ಸಂಜೆ 5 ಗಂಟೆ ತನಕ ಕರ್ಫ್ಯೂ ಸಡಿಲಿಕೆಗೊಳಿಸಲಾಗಿದೆ.
ದ.ಕ. ಜಿಲ್ಲಾಡಳಿತದ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಹೋಟೇಲ್, ರೆಸ್ಟೋರೆಂಟ್, ಉಪಹಾರ ಗೃಹಗಳು, ಬಾರ್, ಕ್ಲಬ್ ಬೆಳಗ್ಗೆ 6ರಿಂದ ಸಂಜೆ 5ರ ತನಕ ಓಪನ್
ಶೇ. 50ರಷ್ಟು ಮಂದಿಗೆ ಕುಳಿತು ಆಹಾರ ಸೇವಿಸಲು ಅನುಮತಿ
ಬಾರ್, ಕ್ಲಬ್ ಗಳಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶವಿಲ್ಲ
ಪಬ್ ಗಳು ಕಾರ್ಯ ನಿರ್ವಹಿಸಲು ಅವಕಾಶವಿಲ್ಲ
ಸಿನಿಮಾ, ಟೆವಿ ಸೀರಿಯಲ್ ಚಿತ್ರೀಕರಣಕ್ಕೆ ಅನುಮತಿ
ಜಾಗಿಂಗ್, ವಾಕಿಂಗ್ ಗಾಗಿ ಪಾರ್ಕ್ ಗಳು ಬೆ. ೫ರಿಂದ ಸಂಜೆ ೬ರ ತನಕ ಓಪನ್
ಜಿಮ್ ಗಳು ಶೇ. 50ರ ಸಾಮಾರ್ಥ್ಯದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ
ಆಟೋ, ಟ್ಯಾಕ್ಸಿಗಳಲ್ಲಿ ಗರಿಷ್ಠ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶ
ಪ್ರೇಕ್ಷಕರಿಲ್ಲದೆ ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿ
ಸರಕಾರಿ, ಖಾಸಗಿ ಕಚೇರಿಗಳು ಶೆ. 50 ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ
40 ಜನ ಮೀರದಂತೆ ಹಾಲ್ ಗಳಲ್ಲಿ ಮದುವೆಗೆ ಅನುಮತಿ
ಅಂತ್ಯ ಸಂಸ್ಕಾರ, ಶವಸಂಸ್ಕಾರಕ್ಕೆ 5 ಜನರಿಗಷ್ಟೇ ಅವಕಾಶ
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…