ಮಂಗಳೂರು, : ದ.ಕ. ಜಿಲ್ಲೆಯಲ್ಲಿ ಕರ್ಫ್ಯೂ ಸಡಿಲಿಕೆಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜುಲೈ 2ರಿಂದಲೇ ಹೊಸ ನಿಯಮ ಜಾರಿಯಾಗಲಿದ್ದು, ಬೆಳಗ್ಗೆ 6ರಿಂದ ಸಂಜೆ 5 ಗಂಟೆ ತನಕ ಕರ್ಫ್ಯೂ ಸಡಿಲಿಕೆಗೊಳಿಸಲಾಗಿದೆ.
ದ.ಕ. ಜಿಲ್ಲಾಡಳಿತದ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಹೋಟೇಲ್, ರೆಸ್ಟೋರೆಂಟ್, ಉಪಹಾರ ಗೃಹಗಳು, ಬಾರ್, ಕ್ಲಬ್ ಬೆಳಗ್ಗೆ 6ರಿಂದ ಸಂಜೆ 5ರ ತನಕ ಓಪನ್
ಶೇ. 50ರಷ್ಟು ಮಂದಿಗೆ ಕುಳಿತು ಆಹಾರ ಸೇವಿಸಲು ಅನುಮತಿ
ಬಾರ್, ಕ್ಲಬ್ ಗಳಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶವಿಲ್ಲ
ಪಬ್ ಗಳು ಕಾರ್ಯ ನಿರ್ವಹಿಸಲು ಅವಕಾಶವಿಲ್ಲ
ಸಿನಿಮಾ, ಟೆವಿ ಸೀರಿಯಲ್ ಚಿತ್ರೀಕರಣಕ್ಕೆ ಅನುಮತಿ
ಜಾಗಿಂಗ್, ವಾಕಿಂಗ್ ಗಾಗಿ ಪಾರ್ಕ್ ಗಳು ಬೆ. ೫ರಿಂದ ಸಂಜೆ ೬ರ ತನಕ ಓಪನ್
ಜಿಮ್ ಗಳು ಶೇ. 50ರ ಸಾಮಾರ್ಥ್ಯದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ
ಆಟೋ, ಟ್ಯಾಕ್ಸಿಗಳಲ್ಲಿ ಗರಿಷ್ಠ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶ
ಪ್ರೇಕ್ಷಕರಿಲ್ಲದೆ ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿ
ಸರಕಾರಿ, ಖಾಸಗಿ ಕಚೇರಿಗಳು ಶೆ. 50 ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ
40 ಜನ ಮೀರದಂತೆ ಹಾಲ್ ಗಳಲ್ಲಿ ಮದುವೆಗೆ ಅನುಮತಿ
ಅಂತ್ಯ ಸಂಸ್ಕಾರ, ಶವಸಂಸ್ಕಾರಕ್ಕೆ 5 ಜನರಿಗಷ್ಟೇ ಅವಕಾಶ
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…