ಮಂಗಳೂರು, : ದ.ಕ. ಜಿಲ್ಲೆಯಲ್ಲಿ ಕರ್ಫ್ಯೂ ಸಡಿಲಿಕೆಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜುಲೈ 2ರಿಂದಲೇ ಹೊಸ ನಿಯಮ ಜಾರಿಯಾಗಲಿದ್ದು, ಬೆಳಗ್ಗೆ 6ರಿಂದ ಸಂಜೆ 5 ಗಂಟೆ ತನಕ ಕರ್ಫ್ಯೂ ಸಡಿಲಿಕೆಗೊಳಿಸಲಾಗಿದೆ.
ದ.ಕ. ಜಿಲ್ಲಾಡಳಿತದ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಹೋಟೇಲ್, ರೆಸ್ಟೋರೆಂಟ್, ಉಪಹಾರ ಗೃಹಗಳು, ಬಾರ್, ಕ್ಲಬ್ ಬೆಳಗ್ಗೆ 6ರಿಂದ ಸಂಜೆ 5ರ ತನಕ ಓಪನ್
ಶೇ. 50ರಷ್ಟು ಮಂದಿಗೆ ಕುಳಿತು ಆಹಾರ ಸೇವಿಸಲು ಅನುಮತಿ
ಬಾರ್, ಕ್ಲಬ್ ಗಳಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶವಿಲ್ಲ
ಪಬ್ ಗಳು ಕಾರ್ಯ ನಿರ್ವಹಿಸಲು ಅವಕಾಶವಿಲ್ಲ
ಸಿನಿಮಾ, ಟೆವಿ ಸೀರಿಯಲ್ ಚಿತ್ರೀಕರಣಕ್ಕೆ ಅನುಮತಿ
ಜಾಗಿಂಗ್, ವಾಕಿಂಗ್ ಗಾಗಿ ಪಾರ್ಕ್ ಗಳು ಬೆ. ೫ರಿಂದ ಸಂಜೆ ೬ರ ತನಕ ಓಪನ್
ಜಿಮ್ ಗಳು ಶೇ. 50ರ ಸಾಮಾರ್ಥ್ಯದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ
ಆಟೋ, ಟ್ಯಾಕ್ಸಿಗಳಲ್ಲಿ ಗರಿಷ್ಠ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶ
ಪ್ರೇಕ್ಷಕರಿಲ್ಲದೆ ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿ
ಸರಕಾರಿ, ಖಾಸಗಿ ಕಚೇರಿಗಳು ಶೆ. 50 ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ
40 ಜನ ಮೀರದಂತೆ ಹಾಲ್ ಗಳಲ್ಲಿ ಮದುವೆಗೆ ಅನುಮತಿ
ಅಂತ್ಯ ಸಂಸ್ಕಾರ, ಶವಸಂಸ್ಕಾರಕ್ಕೆ 5 ಜನರಿಗಷ್ಟೇ ಅವಕಾಶ
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…