Featured

ಮಂಗಳೂರು, : ಜಿಲ್ಲೆಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 5ರ ತನಕ ಲಾಕ್ ಡೌನ್ ಸಡಿಲಿಕೆ – Vishwanews24

ಮಂಗಳೂರು, : ಜಿಲ್ಲೆಯಲ್ಲಿ ಬೆಳಿಗ್ಗೆ 6ರಿಂದ ಸಂಜೆ 5ರ ತನಕ ಲಾಕ್ ಡೌನ್ ಸಡಿಲಿಕೆ – Vishwanews24

ಮಂಗಳೂರು, : ದ.ಕ. ಜಿಲ್ಲೆಯಲ್ಲಿ ಕರ್ಫ್ಯೂ ಸಡಿಲಿಕೆಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜುಲೈ 2ರಿಂದಲೇ ಹೊಸ ನಿಯಮ ಜಾರಿಯಾಗಲಿದ್ದು, ಬೆಳಗ್ಗೆ 6ರಿಂದ ಸಂಜೆ 5 ಗಂಟೆ ತನಕ ಕರ್ಫ್ಯೂ ಸಡಿಲಿಕೆಗೊಳಿಸಲಾಗಿದೆ.

ದ.ಕ. ಜಿಲ್ಲಾಡಳಿತದ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

ಹೋಟೇಲ್, ರೆಸ್ಟೋರೆಂಟ್, ಉಪಹಾರ ಗೃಹಗಳು, ಬಾರ್, ಕ್ಲಬ್ ಬೆಳಗ್ಗೆ 6ರಿಂದ ಸಂಜೆ 5ರ ತನಕ ಓಪನ್

ಶೇ. 50ರಷ್ಟು ಮಂದಿಗೆ ಕುಳಿತು ಆಹಾರ ಸೇವಿಸಲು ಅನುಮತಿ

ಬಾರ್, ಕ್ಲಬ್ ಗಳಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶವಿಲ್ಲ

ಪಬ್ ಗಳು ಕಾರ್ಯ ನಿರ್ವಹಿಸಲು ಅವಕಾಶವಿಲ್ಲ

ಸಿನಿಮಾ, ಟೆವಿ ಸೀರಿಯಲ್ ಚಿತ್ರೀಕರಣಕ್ಕೆ ಅನುಮತಿ

ಜಾಗಿಂಗ್, ವಾಕಿಂಗ್ ಗಾಗಿ ಪಾರ್ಕ್ ಗಳು ಬೆ. ೫ರಿಂದ ಸಂಜೆ ೬ರ ತನಕ ಓಪನ್

ಜಿಮ್ ಗಳು ಶೇ. 50ರ ಸಾಮಾರ್ಥ್ಯದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ

ಆಟೋ, ಟ್ಯಾಕ್ಸಿಗಳಲ್ಲಿ ಗರಿಷ್ಠ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶ

ಪ್ರೇಕ್ಷಕರಿಲ್ಲದೆ ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿ

ಸರಕಾರಿ, ಖಾಸಗಿ ಕಚೇರಿಗಳು ಶೆ. 50 ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ

40 ಜನ ಮೀರದಂತೆ ಹಾಲ್ ಗಳಲ್ಲಿ ಮದುವೆಗೆ ಅನುಮತಿ

ಅಂತ್ಯ ಸಂಸ್ಕಾರ, ಶವಸಂಸ್ಕಾರಕ್ಕೆ 5 ಜನರಿಗಷ್ಟೇ ಅವಕಾಶ

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago