ಮಂಗಳೂರು, : ದ.ಕ. ಜಿಲ್ಲೆಯಲ್ಲಿ ಕರ್ಫ್ಯೂ ಸಡಿಲಿಕೆಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಜುಲೈ 2ರಿಂದಲೇ ಹೊಸ ನಿಯಮ ಜಾರಿಯಾಗಲಿದ್ದು, ಬೆಳಗ್ಗೆ 6ರಿಂದ ಸಂಜೆ 5 ಗಂಟೆ ತನಕ ಕರ್ಫ್ಯೂ ಸಡಿಲಿಕೆಗೊಳಿಸಲಾಗಿದೆ.
ದ.ಕ. ಜಿಲ್ಲಾಡಳಿತದ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
ಹೋಟೇಲ್, ರೆಸ್ಟೋರೆಂಟ್, ಉಪಹಾರ ಗೃಹಗಳು, ಬಾರ್, ಕ್ಲಬ್ ಬೆಳಗ್ಗೆ 6ರಿಂದ ಸಂಜೆ 5ರ ತನಕ ಓಪನ್
ಶೇ. 50ರಷ್ಟು ಮಂದಿಗೆ ಕುಳಿತು ಆಹಾರ ಸೇವಿಸಲು ಅನುಮತಿ
ಬಾರ್, ಕ್ಲಬ್ ಗಳಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶವಿಲ್ಲ
ಪಬ್ ಗಳು ಕಾರ್ಯ ನಿರ್ವಹಿಸಲು ಅವಕಾಶವಿಲ್ಲ
ಸಿನಿಮಾ, ಟೆವಿ ಸೀರಿಯಲ್ ಚಿತ್ರೀಕರಣಕ್ಕೆ ಅನುಮತಿ
ಜಾಗಿಂಗ್, ವಾಕಿಂಗ್ ಗಾಗಿ ಪಾರ್ಕ್ ಗಳು ಬೆ. ೫ರಿಂದ ಸಂಜೆ ೬ರ ತನಕ ಓಪನ್
ಜಿಮ್ ಗಳು ಶೇ. 50ರ ಸಾಮಾರ್ಥ್ಯದಲ್ಲಿ ಕಾರ್ಯ ನಿರ್ವಹಿಸಲು ಅವಕಾಶ
ಆಟೋ, ಟ್ಯಾಕ್ಸಿಗಳಲ್ಲಿ ಗರಿಷ್ಠ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶ
ಪ್ರೇಕ್ಷಕರಿಲ್ಲದೆ ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿ
ಸರಕಾರಿ, ಖಾಸಗಿ ಕಚೇರಿಗಳು ಶೆ. 50 ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ
40 ಜನ ಮೀರದಂತೆ ಹಾಲ್ ಗಳಲ್ಲಿ ಮದುವೆಗೆ ಅನುಮತಿ
ಅಂತ್ಯ ಸಂಸ್ಕಾರ, ಶವಸಂಸ್ಕಾರಕ್ಕೆ 5 ಜನರಿಗಷ್ಟೇ ಅವಕಾಶ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…