ಮಂಗಳೂರು: ಮಂಗಳೂರಿಗೆ ಅಮಿತ್ ಶಾ ಆಗಮಿಸಿದರೆಶಾಂತಿ ಕದಡೋದಾಗಿ ಹೇಳಿರುವ ಐವನ್ ಡಿಸೋಜಾ ಮಾತಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಶಾಂತಿ ಕದಡಿರುವುದೇ ಐವನ್ ಡಿಸೋಜಾ. ಹಾಗಾಗಿ ಅವರನ್ನು ಇಲ್ಲಿಂದ ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಅಮಿತ್ ಶಾ ಮಂಗಳೂರು ಭೇಟಿ ಕಾರ್ಯಕ್ರಮ ಇನ್ನೂ ನಿಗದಿಯಾಗಿಲ್ಲ. ಮಂಗಳೂರು, ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಇರಲಿದೆ. ಸಿಂಧನೂರು ಭಾಗದಲ್ಲಿ ಬಾಂಗ್ಲಾ ಮತ್ತು ಪಾಕ್ ನಿರಾಶ್ರಿತರು ಇರೋ ಕಾರಣ ಅಲ್ಲೊಂದು ಕಾರ್ಯಕ್ರಮವಿದೆ. ಆದರೆ ಯಾರ್ಯಾರು ಎಲ್ಲಿಗೆ ಬರಬೇಕು ಅನ್ನೋದು ಇನ್ನೂ ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…