ಮಂಗಳೂರು: ಮಂಗಳೂರಿಗೆ ಅಮಿತ್ ಶಾ ಆಗಮಿಸಿದರೆಶಾಂತಿ ಕದಡೋದಾಗಿ ಹೇಳಿರುವ ಐವನ್ ಡಿಸೋಜಾ ಮಾತಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಶಾಂತಿ ಕದಡಿರುವುದೇ ಐವನ್ ಡಿಸೋಜಾ. ಹಾಗಾಗಿ ಅವರನ್ನು ಇಲ್ಲಿಂದ ಗಡಿಪಾರು ಮಾಡಲು ನಾವು ಉಪವಾಸ ಕೂರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಅಮಿತ್ ಶಾ ಮಂಗಳೂರು ಭೇಟಿ ಕಾರ್ಯಕ್ರಮ ಇನ್ನೂ ನಿಗದಿಯಾಗಿಲ್ಲ. ಮಂಗಳೂರು, ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮ ಇರಲಿದೆ. ಸಿಂಧನೂರು ಭಾಗದಲ್ಲಿ ಬಾಂಗ್ಲಾ ಮತ್ತು ಪಾಕ್ ನಿರಾಶ್ರಿತರು ಇರೋ ಕಾರಣ ಅಲ್ಲೊಂದು ಕಾರ್ಯಕ್ರಮವಿದೆ. ಆದರೆ ಯಾರ್ಯಾರು ಎಲ್ಲಿಗೆ ಬರಬೇಕು ಅನ್ನೋದು ಇನ್ನೂ ನಿಗದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…