Featured

ಮಂಗಳೂರು: ಜಿಲ್ಲೆಯಲ್ಲಿ ಸೆ.20ರಿಂದ 6 ಮತ್ತು 7ನೇ ತರಗತಿ ಆರಂಭ-Vishwanews24

ಮಂಗಳೂರು: ಜಿಲ್ಲೆಯಲ್ಲಿ ಸೆ.20ರಿಂದ 6 ಮತ್ತು 7ನೇ ತರಗತಿ ಆರಂಭ-Vishwanews24

ಮಂಗಳೂರು : ದ.ಕ ಜಿಲ್ಲೆ ಸೆ.20ರಿಂದ 6 ಹಾಗೂ 7ನೇ ತರಗತಿ ಆರಂಭವಾಗಲಿದೆ.

ಇಂದಿನಿಂದ 8, 9 ಹಾಗೂ 10ನೇ ಭೌತಿಕ ತರಗತಿಗ ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಒಟ್ಟು 586 ಶಾಲೆಗಳಲ್ಲಿ ತರಗತಿ ಆರಂಭವಾಗಲಿದೆ. 9 ಹಾಗೂ 10ನೇ ತರಗತಿ ಬೆಳಗ್ಗೆ 9ರಿಂದ ಅಪರಾಹ್ನ 1.30ರವರೆಗೆ ಹಾಗೂ 8ನೇ ತರಗತಿ ಅಪರಾಹ್ನ 2ರಿಂದ ಸಂಜೆ 4.30ರವರೆಗೆ ನಡೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ದ.ಕ ಡಿಡಿಪಿಐ ಮಲ್ಲೇಸ್ವಾಮಿ, ಪ್ರೌಢಶಾಲೆ ಆರಂಭವಾಗುವು ಹಿನ್ನೆಲೆ ಶಾಲಾ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಸೆ.1ರಿಂದ ಪ್ರಾರಂಭವಾಗಿರುವ ದ್ವಿತೀಯ ಪಿಯು ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ದಾಖಲಾತಿ ಪಡೆದಿರುವ ಒಟ್ಟು 22,867 ವಿದ್ಯಾರ್ಥಿಗಳಲ್ಲಿ ಗುರುವಾರ 18,126 ಮಂದಿ ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಿದ್ದಾರೆ. ಕಲಾ ವಿಭಾಗದಲ್ಲಿ 2,184, ವಾಣಿಜ್ಯ ವಿಭಾಗದಲ್ಲಿ 8,681, ವಿಜ್ಞಾನ ವಿಭಾಗದಲ್ಲಿ 7.261 ಮಂದಿ ಸೇರಿದ್ದಾರೆ.

 

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

20 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

26 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

30 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

37 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

48 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago