ಮಂಗಳೂರು: ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಅದನ್ನು ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ 8ರಿಂದ 24ರವರೆಗೆ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್ಎಚ್ಎಐ ಮುಂದಾಗಿದೆ.
ಈ ರಸ್ತೆಯು ಸಾರ್ವಜನಿಕರ, ವಾಹನಿಗರ ಓಡಾಟಕ್ಕೆ ತೊಡಕಾಗಿದೆ. ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ ಮಳೆಯಿಂದಾಗಿ ರಸ್ತೆ ಮತ್ತೆ ಮತ್ತೆ ಹಾಳಾಗುತ್ತಿದೆ. ಸದ್ಯ ಡಾಮಾರೀಕರಣ ಅಸಾಧ್ಯವಾದ ಕಾರಣ ಪೇವರ್ ಬ್ಲಾಕ್ಗಳನ್ನು ಸರಿಪಡಿಸಲು ಮುಂದಾಗಿದೆ. ಹಾಗಾಗಿ ಸಾರ್ವಜನಿಕರು, ವಾಹನಿಗರು ಸಹಕರಿಸಬೇಕು ಎಂದು ಎನ್ಎಚ್ಎಐ ಮನವಿ ಮಾಡಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…