ಮಂಗಳೂರು: ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಆರೋಪದ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿ ಸರಕಾರ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಿಸಿದೆ. ಈ ಹಿನ್ನಲೆಯಲ್ಲಿ ಇಂದು ಅವರು ಕೊಟ್ಟಾರದಲ್ಲಿರುವ ದ.ಕ.ಜಿಲ್ಲಾ ಪಂಚಾಯತ್ ನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಆಕಾಶ್ ಶಂಕರ್, ಪ್ರಕರಣದ ಸತ್ಯಾಸತ್ಯತೆ ಅರಿಯಲು ಸಭೆ ನಡೆಸಿದ್ದೇನೆ. ಹಂತಹಂತವಾಗಿ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾಹಿತಿ ಪಡೆದು, ತನಿಖೆ ನಡೆಸಲಿದ್ದೇನೆ. ವಿಚಾರಣೆ ನಡೆಯುತ್ತಲೇ ಇದೆ. ಪ್ರಾಥಮಿಕ ಹಂತದಲ್ಲಿ ವಿಚಾರಣೆ ಕುರಿತಂತೆ ಏನೇ ವಿಚಾರವನ್ನು ಹೇಳಲಾಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಸರಕಾರಕ್ಕೆ ವರದಿಯನ್ನು ಸಲ್ಲಿಸಲಿದ್ದೇನೆ. ಪ್ರಾಮಾಣಿಕ ವಾಗಿ ಈ ತನಿಖೆ ನಡೆಸಲಿದ್ದೇನೆ ಎಂದು ಹೇಳಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…