ಮಂಗಳೂರು: ಮಂಗಳೂರು ಜೈಲು ಮೇಲ್ದರ್ಜೆಗೇರಿಸಿ ಇನ್ನೂ ಹೆಚ್ಚು ಭದ್ರತೆಯ ಜೈಲನ್ನಾಗಿ ಪರಿವರ್ತಿಸಲಾಗುತ್ತದೆ. ಬಂಟ್ವಾಳ ಮುಡಿಪುವಿನಲ್ಲಿ ಹೊಸ ಸೆಂಟ್ರಲ್ ಜೈಲು ಕಾಮಗಾರಿ ನಡೆಯುತ್ತಿದ್ದು ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಅದು ಒಂದು ಸಾವಿರ ಖೈದಿಗಳ ಸಾಮರ್ಥ್ಯ ಹೊಂದುತ್ತದೆ ಎಂದು ಬಂಧೀಖಾನೆ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಇನ್ನೂ ಪೂರ್ಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಖೈದಿಗಳ ಸಂಬಂಧಿಕರ ನೇರ ಸಂದರ್ಶನಕ್ಕೆ ಅವಕಾಶ ಇಲ್ಲ. ಪೋನ್, ಇ-ಮುಲಾಖಾತ್ ಮೂಲಕ ಸಂದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ;ನೂತನ ಮೇಯರ್ ಪ್ರೇಮಾನಂದ ಶೆಟ್ಟಿ -Vishwanews24
ಮಂಗಳೂರು ಜೈಲಿನಲ್ಲಿ ಮೊಬೈಲ್, ಗಾಂಜಾ ಬಳಕೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು ಈಗ ಅಂತಹ ದೂರುಗಳಿಲ್ಲ ಎಂದು ಮಂಗಳೂರಿನಲ್ಲಿ ಬಂಧೀಖಾನೆ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…