ಮಂಗಳೂರು: ಮಂಗಳೂರು ಜೈಲು ಮೇಲ್ದರ್ಜೆಗೇರಿಸಿ ಇನ್ನೂ ಹೆಚ್ಚು ಭದ್ರತೆಯ ಜೈಲನ್ನಾಗಿ ಪರಿವರ್ತಿಸಲಾಗುತ್ತದೆ. ಬಂಟ್ವಾಳ ಮುಡಿಪುವಿನಲ್ಲಿ ಹೊಸ ಸೆಂಟ್ರಲ್ ಜೈಲು ಕಾಮಗಾರಿ ನಡೆಯುತ್ತಿದ್ದು ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಅದು ಒಂದು ಸಾವಿರ ಖೈದಿಗಳ ಸಾಮರ್ಥ್ಯ ಹೊಂದುತ್ತದೆ ಎಂದು ಬಂಧೀಖಾನೆ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಇನ್ನೂ ಪೂರ್ಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಖೈದಿಗಳ ಸಂಬಂಧಿಕರ ನೇರ ಸಂದರ್ಶನಕ್ಕೆ ಅವಕಾಶ ಇಲ್ಲ. ಪೋನ್, ಇ-ಮುಲಾಖಾತ್ ಮೂಲಕ ಸಂದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ;ನೂತನ ಮೇಯರ್ ಪ್ರೇಮಾನಂದ ಶೆಟ್ಟಿ -Vishwanews24
ಮಂಗಳೂರು ಜೈಲಿನಲ್ಲಿ ಮೊಬೈಲ್, ಗಾಂಜಾ ಬಳಕೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು ಈಗ ಅಂತಹ ದೂರುಗಳಿಲ್ಲ ಎಂದು ಮಂಗಳೂರಿನಲ್ಲಿ ಬಂಧೀಖಾನೆ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…