ಮಂಗಳೂರು: ಮಂಗಳೂರು ಜೈಲು ಮೇಲ್ದರ್ಜೆಗೇರಿಸಿ ಇನ್ನೂ ಹೆಚ್ಚು ಭದ್ರತೆಯ ಜೈಲನ್ನಾಗಿ ಪರಿವರ್ತಿಸಲಾಗುತ್ತದೆ. ಬಂಟ್ವಾಳ ಮುಡಿಪುವಿನಲ್ಲಿ ಹೊಸ ಸೆಂಟ್ರಲ್ ಜೈಲು ಕಾಮಗಾರಿ ನಡೆಯುತ್ತಿದ್ದು ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಅದು ಒಂದು ಸಾವಿರ ಖೈದಿಗಳ ಸಾಮರ್ಥ್ಯ ಹೊಂದುತ್ತದೆ ಎಂದು ಬಂಧೀಖಾನೆ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ಇನ್ನೂ ಪೂರ್ಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಖೈದಿಗಳ ಸಂಬಂಧಿಕರ ನೇರ ಸಂದರ್ಶನಕ್ಕೆ ಅವಕಾಶ ಇಲ್ಲ. ಪೋನ್, ಇ-ಮುಲಾಖಾತ್ ಮೂಲಕ ಸಂದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ;ನೂತನ ಮೇಯರ್ ಪ್ರೇಮಾನಂದ ಶೆಟ್ಟಿ -Vishwanews24
ಮಂಗಳೂರು ಜೈಲಿನಲ್ಲಿ ಮೊಬೈಲ್, ಗಾಂಜಾ ಬಳಕೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು ಈಗ ಅಂತಹ ದೂರುಗಳಿಲ್ಲ ಎಂದು ಮಂಗಳೂರಿನಲ್ಲಿ ಬಂಧೀಖಾನೆ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…