ಮಂಗಳೂರು: “ತುಳು ಕೊಡವ” ಭಾಷೆಗಳು ರಾಜ್ಯದ ಅತ್ಯಂತ ಪ್ರಾಚೀನ ಭಾಷೆಗಳು. ಈ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸ ಬೇಕೆಂದು ಆಗ್ರಹಿಸಿ ಸಂಸತ್ತಿನಲ್ಲಿ ಬಿ ಕೆ ಹರಿಪ್ರಸಾದ್ ಅವರು ನಿರಂತರವಾಗಿ ಆಗ್ರಹವನ್ನು ಮಾಡಿದ್ದರು.
ಅವರ ಭಾಷಣದ ಭಾಗವಾದ ತುಳು ಕೊಡುವ ಭಾಷೆಗಳ ಕುರಿತಾದ ಪುಸ್ತಕ ತುಳು ಕೊಡವ ಭಾಷೆಗಳ ಅಳಿವು ಉಳಿವು ದ ಬಿಡುಗಡೆ ಸಮಾರಂಭ ಶುಕ್ರವಾರ ಜನವರಿ 21, 2022 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಸಹೋದಯ, ಇನ್ಸ್ಟಷನ್ ಆಫ್ ಕರ್ನಾಟಕ ಕ್ರಿಶ್ಚಿಯನ್ ಎಜುಕೇಷನ್ ಸೊಸೈಟಿ, ಬಲ್ಮಠ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಪರಿಷತ್ ಸದಸ್ಯರು ಮತ್ತು ಮಾಜಿ ಸಂಸದರಾದ ಶ್ರೀ. ಬಿ.ಕೆ ಹರಿಪ್ರಸಾದ್ ವಹಿಸಲಿದ್ದಾರೆ. ಜಾನಪದ ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿಗಳಾದ ಪ್ರೊ. ಕೆ ಚಿನ್ನಪ್ಪಗೌಡ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಾರ್ತಾಭಾರತಿ ದಿನ ಪತ್ರಿಕೆ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆ ಇರಲಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕೃತಿ ಸಂಪಾದಕರಾದ ಆರ್ ಜಯಕುಮಾರ್ ಉಪಸ್ಥಿತರಿಲಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…