ಮಂಗಳೂರು : ಪಂಪ್ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ(2016ರಲ್ಲಿ) ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್ವೆಲ್ ಮಹಾವೀರ ವೃತ್ತದಲ್ಲಿ ಮರು ಸ್ಥಾಪಿಸಲಾದ ಕಲಶವನ್ನು ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ.
ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.
ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಯಿತು. ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…