ಮಂಗಳೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಉಪಾಯದಿಂದ ವಂಚಕನೊಬ್ಬ ತನ್ನ ಖಾತೆಗೆ ವರ್ಗಾಯಿಸಿರುವುದಾಗಿ ವರದಿಯಾಗಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ವ್ಯಕ್ತಿಯೊಬ್ಬರು ಯಾತ್ರಾ ಡಾಟ್ ಕಾಮ್ ಎನ್ನುವ ವೆಬ್ಸೈಟ್ನಲ್ಲಿ ಜ. 8ರಂದು 6,380 ರೂ. ಪಾವತಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಬಳಿಕ 99,860ರೂ. ಕಳೆದುಕೊಂಡಿದ್ದಾರೆ. ಟಿಕೆಟ್ ಬುಕ್ ಮಾಡಿದರೂ, ಟಿಕೆಟ್ ಬಾರದ ಹಿನ್ನೆಲೆಯಲ್ಲಿ ಸಂಸ್ಥೆಯವರಿಗೆ ಕರೆ ಮಾಡಿ ಹಣ ಹಿಂದಿರುಗಿರುವಂತೆ ಆಗ್ರಹಿಸಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ಅಕೌಂಟ್ ನಂಬರ್ನ ಕೊನೆಯ 6 ಸಂಖ್ಯೆಗಳನ್ನು ಕೇಳಿ ಪಡೆದು, ಎರಡು ದಿನದಲ್ಲಿ ಜಮೆಯಾಗುತ್ತದೆ ಎಂದು ತಿಳಿಸಿದ್ದಾನೆ.
ಆದರೆ ಜ.11ರಂದು ಅವರ ಮೊಬೈಲ್ಗೆ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗೆ 99,860 ರೂ. ವರ್ಗಾವಣೆಯಾಗಿರುವ ಕುರಿತು ಬ್ಯಾಂಕ್ನಿಂದ ಮೆಸೇಜ್ಬಂದಿದೆ. ಅದರಂತೆ ಬ್ಯಾಂಕ್ನಲ್ಲಿ ದೂರು ದಾಖಲಿಸಿ, ಬಳಿಕ ಸೆನ್ ಠಾಣೆಯಲ್ಲೂ ಆನ್ಲೈನ್ಲ್ಲಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಕುರಿತಂತೆ ದೂರು ದಾಖಲಿಸಿದ್ದಾರೆ.
Join our Whatsapp group by clicking the below link 👇👇
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…