Featured

ಮಂಗಳೂರು: ಟಿಕೆಟ್‌ ಬುಕ್ಕಿಂಗ್ ಹೆಸರಲ್ಲಿ ವಂಚನೆ ; ಬ್ಯಾಂಕ್ ಖಾತೆಗೆ ಕನ್ನ – Vishwanews24

ಮಂಗಳೂರು: ಟಿಕೆಟ್‌ ಬುಕ್ಕಿಂಗ್ ಹೆಸರಲ್ಲಿ ವಂಚನೆ – ಬ್ಯಾಂಕ್ ಖಾತೆಗೆ ಕನ್ನ

ಮಂಗಳೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಉಪಾಯದಿಂದ ವಂಚಕನೊಬ್ಬ ತನ್ನ ಖಾತೆಗೆ ವರ್ಗಾಯಿಸಿರುವುದಾಗಿ ವರದಿಯಾಗಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ವ್ಯಕ್ತಿಯೊಬ್ಬರು ಯಾತ್ರಾ ಡಾಟ್‌ ಕಾಮ್‌ ಎನ್ನುವ ವೆಬ್‌ಸೈಟ್‌ನಲ್ಲಿ ಜ. 8ರಂದು 6,380 ರೂ. ಪಾವತಿ ಟಿಕೆಟ್‌ ಬುಕ್‌ ಮಾಡಿದ್ದರು. ಆದರೆ ಬಳಿಕ 99,860ರೂ. ಕಳೆದುಕೊಂಡಿದ್ದಾರೆ. ಟಿಕೆಟ್‌ ಬುಕ್‌ ಮಾಡಿದರೂ, ಟಿಕೆಟ್‌ ಬಾರದ ಹಿನ್ನೆಲೆಯಲ್ಲಿ ಸಂಸ್ಥೆಯವರಿಗೆ ಕರೆ ಮಾಡಿ ಹಣ ಹಿಂದಿರುಗಿರುವಂತೆ ಆಗ್ರಹಿಸಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ಅಕೌಂಟ್‌ ನಂಬರ್‌ನ ಕೊನೆಯ 6 ಸಂಖ್ಯೆಗಳನ್ನು ಕೇಳಿ ಪಡೆದು, ಎರಡು ದಿನದಲ್ಲಿ ಜಮೆಯಾಗುತ್ತದೆ ಎಂದು ತಿಳಿಸಿದ್ದಾನೆ.

ಆದರೆ ಜ.11ರಂದು ಅವರ ಮೊಬೈಲ್‌ಗೆ ಖಾತೆಯಿಂದ ಬೇರೆ ಬ್ಯಾಂಕ್‌ ಖಾತೆಗೆ 99,860 ರೂ. ವರ್ಗಾವಣೆಯಾಗಿರುವ ಕುರಿತು ಬ್ಯಾಂಕ್‌ನಿಂದ ಮೆಸೇಜ್‌ಬಂದಿದೆ. ಅದರಂತೆ ಬ್ಯಾಂಕ್‌ನಲ್ಲಿ ದೂರು ದಾಖಲಿಸಿ, ಬಳಿಕ ಸೆನ್‌ ಠಾಣೆಯಲ್ಲೂ ಆನ್‌ಲೈನ್‌ಲ್ಲಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಕುರಿತಂತೆ ದೂರು ದಾಖಲಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

10 hours ago