ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಡಿವೈಎಫ್ಐ ಸಂಘಟನೆ ತನ್ನ ರಾಜ್ಯ ಸಮ್ಮೇಳನ ಪ್ರಚಾರಕ್ಕಾಗಿ ಹಾಕಿರುವ ಟಿಪ್ಪುಸುಲ್ತಾನ್ನ ಕಟೌಟ್ ತೆರವು ಮಾಡಲು ಪೊಲೀಸ್ ಇಲಾಖೆ ನೋಟೀಸ್ ನೀಡಿದೆ.
ಫೆ.25 ರಿಂದ 27 ರವರೆಗೆ ಮಂಗಳೂರಿನ ತೊಕ್ಕೊಟ್ಟುನಲ್ಲಿ ಡಿವೈಎಫ್ಐ ನ ರಾಜ್ಯ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಾರ್ಥವಾಗಿ ಹರೇಕಳ ಡಿವೈಎಫ್ಐ ಸಮಿತಿ ಬ್ಯಾನರ್ ಬಂಟಿಗ್ಸ್ ಹಾಕಿ 6 ಅಡಿ ಎತ್ತರದ ಟಿಪ್ಪುಸುಲ್ತಾನ್ ನ ಕಟೌಟ್ ಹಾಕಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಪರವಾನಗಿ ಪಡೆಯದೆ ಹಾಕಿರುವ ಕಟೌಟ್ ಆಗಿರೋದ್ರಿಂದ ತಕ್ಷಣ ತೆರವು ಮಾಡಬೇಕೆಂದು ಕೊಣಾಜೆ ಪೊಲೀಸರು ನೋಟೀಸ್ ನೀಡಿದ್ದಾರೆ.
ಹರೇಕಳ ಡಿವೈಎಫ್ಐ ಸಮಿತಿ ಅಧ್ಯಕ್ಷರಿಗೆ ಈ ನೋಟಿಸ್ ನೀಡಲಾಗಿದೆ. ನಾವು ಎಲ್ಲಾ ಧರ್ಮದ ದಾರ್ಶನಿಕರ ಫೋಟೋ, ಕಟೌಟ್ ಗಳನ್ನು ಹಾಕಿದ್ದು ಯಾವುದಕ್ಕೂ ಪ್ರತ್ಯೇಕ ಪರವಾಗಿ ಪಡೆದಿಲ್ಲ. ಹೀಗಾಗಿ ಟಿಪ್ಪು ಕಟೌಟನ್ನು ತೆರವುಗೊಳಿಸುವುದಿಲ್ಲ ಎಂದು ಡಿವೈಎಫ್ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…