ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 25 ವರ್ಷ ಅಧ್ಯಕ್ಷತೆ ವಹಿಸಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಪ್ರಯುಕ್ತದ ಮೆರವಣಿಗೆಗೆ ನಗರದ ಕೊಡಿಯಾಲ್ ಬೈಲ್ ನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಕೇಂದ್ರ ಕಚೇರಿ ಎದುರು ಕೇಂದ್ರ ಸಚಿವ ಸದಾನಂದ ಗೌಡ ಚಾನಲೆ ನೀಡಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್, ಸಮಿತಿಯ ಪ್ರಮುಖರಾದ ರಾಜು ಪೂಜಾರಿ, ಶಶಿಕಿರಣ್, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು, ಸುನಿಲ್ ಕುಮಾರ್ ಬಜಗೋಳಿ, ದೇವರಾಜ್ ಉಪಸ್ಥಿತರಿದ್ದರು.
ಮೆರವಣಿಗೆಯುದ್ದಕ್ಕೂ 61ಕ್ಕೂ ಹೆಚ್ಚು ಕಲಾ ತಂಡಗಳಿದ್ದು, 100 ಚೆಂಡೆಗಳ ತಂಡ ಹಾಗೂ ಗೊಂಬೆಗಳ ಆಟ ಪಾಂಚ್ ಪಂಕರ್ಸ್, ಬಾಡಿಗಾರ್ಡ್ ವೇಷ, ಆಳ್ವಾಸ್ ನ ಗೊರಿಲ್ಲಾ, ಉಡುಪಿಯ ಬೃಹತ್ ಕೋಣ ಮತ್ತು ಕಟ್ಟಪ್ಪ, ಮಂಡ್ಯದ ನಂದಿ ಕಂಬ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿದವು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…