ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 25 ವರ್ಷ ಅಧ್ಯಕ್ಷತೆ ವಹಿಸಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಪ್ರಯುಕ್ತದ ಮೆರವಣಿಗೆಗೆ ನಗರದ ಕೊಡಿಯಾಲ್ ಬೈಲ್ ನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಕೇಂದ್ರ ಕಚೇರಿ ಎದುರು ಕೇಂದ್ರ ಸಚಿವ ಸದಾನಂದ ಗೌಡ ಚಾನಲೆ ನೀಡಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್, ಸಮಿತಿಯ ಪ್ರಮುಖರಾದ ರಾಜು ಪೂಜಾರಿ, ಶಶಿಕಿರಣ್, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು, ಸುನಿಲ್ ಕುಮಾರ್ ಬಜಗೋಳಿ, ದೇವರಾಜ್ ಉಪಸ್ಥಿತರಿದ್ದರು.
ಮೆರವಣಿಗೆಯುದ್ದಕ್ಕೂ 61ಕ್ಕೂ ಹೆಚ್ಚು ಕಲಾ ತಂಡಗಳಿದ್ದು, 100 ಚೆಂಡೆಗಳ ತಂಡ ಹಾಗೂ ಗೊಂಬೆಗಳ ಆಟ ಪಾಂಚ್ ಪಂಕರ್ಸ್, ಬಾಡಿಗಾರ್ಡ್ ವೇಷ, ಆಳ್ವಾಸ್ ನ ಗೊರಿಲ್ಲಾ, ಉಡುಪಿಯ ಬೃಹತ್ ಕೋಣ ಮತ್ತು ಕಟ್ಟಪ್ಪ, ಮಂಡ್ಯದ ನಂದಿ ಕಂಬ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿದವು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…