Featured

ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24

ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24

ಮಂಗಳೂರು: ಮಂಗಳೂರು ಟ್ರಾಫಿಕ್‌ ಪೊಲೀಸ್‌‌, ಆರ್‌ಟಿಓ ಅಧಿಕಾರಿಗಳ ನಿರ್ದೇಶನದಂತೆ ನಗರದ ಎಲ್ಲಾ ಖಾಸಗಿ ಬಸ್‌ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ ಅಳವಡಿಸಿದ್ದಾರೆ.

ಸಾಕಷ್ಟು ವರ್ಷಗಳ ಹಿಂದೆಯೇ ಜ್ಯೋತಿ ಸಿನಿಮಾ ಟಾಕೀಸ್ ಬಳಿಯ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವೆಂದು ನಾಮಕರಣ ಮಾಡಲಾಗಿದ್ದರೂ, ಬಸ್ ಗಳಲ್ಲಿ ಈಗಲೂ ‘ಜ್ಯೋತಿ’ ಎಂಬ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿತ್ತು.

ಇದನ್ನೂ ಓದಿ : ಮಂಗಳೂರು: ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ , ಕಾಲೇಜ್ ಸೀಲ್ಡೌನ್ -Vishwanews24

ಇತ್ತೀಚೆಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಎಸ್ಸಿ- ಎಸ್ಟಿ ಕುಂದುಕೊರತೆಗಳ ಸಭೆಯಲ್ಲಿ ಈ ಬಗ್ಗೆ ದೂರು ಕೇಳಿ ಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಡಿಸಿಪಿ ಹರಿರಾಂ ಶಂಕರ್, ಮುಂದಿನ ಕುಂದುಕೊರತೆ ಸಭೆಯೊಳಗೆ ಇದನ್ನು ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು.

ಇದೀಗ ಮಂಗಳೂರು ನಗರ ಸಂಚಾರ ಪೊಲೀಸ್, ಖಾಸಗಿ ಬಸ್ ಅಸೋಸಿಯೇಶನ್, ಆರ್‌ಟಿಒ ಮತ್ತು ಡಿಎಸ್‌ಎಸ್ ಸೇರಿದಂತೆ ವಿವಿಧ ಎಸ್‌ಸಿ- ಎಸ್‌ಟಿ ಸಂಘಟನೆಗಳ ಜಂಟಿ ಪ್ರಯತ್ನದಿಂದ ನಗರದ ಎಲ್ಲ ಬಸ್‌ಗಳಲ್ಲಿ ಅಂಬೇಡ್ಕರ್ ಸರ್ಕಲ್ ಸ್ಟಿಕ್ಕರ್‌ಗಳನ್ನು ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

6 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago