ಮಂಗಳೂರು : ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ – Vishwanews24
ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ – Vishwanews24
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಹರಿರಾಂ ಶಂಕರ್ ಅವರನ್ನು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
