KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದ್ರೆ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹೆಚ್ಚು ತೆಗೊಂಡ್ರೆ ಅವರ ಲೈಸೆನ್ಸ್ ಕೂಡ ನಾವು ಕ್ಯಾನ್ಸಲ್ ಮಾಡಬಹುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ವೈರಲ್ ಜ್ವರ, ಸಾವು ಸಂಭವಿಸದಂತೆ ತಡೆಯಬೇಕು. ಡೆಂಗ್ಯೂ ಪ್ರಕರಣದಲ್ಲಿ ಸೂಕ್ತ ಚಿಕಿತ್ಸೆ ಕೊಡೋ ವ್ಯವಸ್ಥೆ ಆಗಿದೆ. ಲಾರ್ವಾ ಉತ್ಪತ್ತಿ ಸ್ಥಳಗಳಲ್ಲಿ ನಿಯಂತ್ರಣ ಮಾಡೋದು ಮೊದಲ ಕೆಲಸವಾಗಿದೆ. ಸಂಗ್ರಹವಾದ ನೀರಲ್ಲಿ ಸೊಳ್ಳೆ ಉತ್ಪತ್ತಿ ಆಗ್ತಿದೆ, ಅದು ನಿಯಂತ್ರಿಸಬೇಕು. ಸಾರ್ವಜನಿಕರು ಡೆಂಗ್ಯೂ ಖಾಯಿಲೆಯನ್ನು ಗಂಭೀರವಾಗಿ ತೆಗೆದುಕೊಳ್ತಿಲ್ಲ, ಮನೆಗಳ ಮುಂದೆ ನೀರು ನಿಲ್ಲುತ್ತಿದೆ ಎಂದು ತಿಳಿಸಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…