Featured

ಮಂಗಳೂರು: ತಣ್ಣೀರಬಾವಿ ಯುವಕರ ಹಾಗೂ ವಿದ್ಯಾರ್ಥಿ ಮೇಲೆ ಲಾಠಿ ಚಾರ್ಜ್ ಪ್ರಕರಣ – ಪೊಲೀಸ್ ಕಾನ್ಸ್‌ಟೇಬಲ್ ಅಮಾನತು – Vishwanews24

ಮಂಗಳೂರು: ತಣ್ಣೀರಬಾವಿ ಯುವಕರ ಹಾಗೂ ವಿದ್ಯಾರ್ಥಿ ಮೇಲೆ ಲಾಠಿ ಚಾರ್ಜ್ ಪ್ರಕರಣ – ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಮಂಗಳೂರು: ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟಂತೆ ಸಿಬ್ಬಂದಿ ಸುನೀಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಯಾರಿಂದಲೂ ಪೋಷಕರು ಅಥವಾ ಬಾಲಕನಿಂದಾಗಲಿ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಜ.1 ರಂದು ಘಟನೆ ನಡೆದಿದ್ದು, ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ ಬೀಚ್‌ಗೆ ಭೇಟಿ ನೀಡಿವವರ ಸಂಖ್ಯೆ ಹೆಚ್ಚಿದ್ದು, ಈ ವೇಳೆ ಅಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿಯ ವಿದ್ಯಾರ್ಥಿ, ಪಿಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

8 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

8 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

8 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago