ಮಂಗಳೂರು,: ಮಂಗಳೂರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೂಲದ ಬೋಟ್ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಬೋಟ್ನಲ್ಲಿದ್ದ 11 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ.
ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರದಲ್ಲಿ ಈ ಬೋಟ್ ಮೀನುಗಾರಿಯಲ್ಲಿ ತೊಡಗಿತ್ತು. ಈ ವೇಳೆ ಬೋಟ್ನಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿತ್ತು.
ವಿಷಯ ತಿಳಿದ ಕರಾವಳಿ ರಕ್ಷಣಾ ಪಡೆಯವರು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾಚೇತ್ ಹಾಗೂ ಸುಜಿತ್ ಎಂಬ ಕರಾವಳಿ ರಕ್ಷಣಾ ಪಡೆಯ ಬೋಟ್ಗಳು ನೆರವಾಗಿತ್ತು.
ಬೋಟ್ನಲ್ಲಿದ್ದ 11 ಮಂದಿಯ ಪೈಕಿ ಓರ್ವನಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…