ಮಂಗಳೂರು : ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ದಸರಾ ರಜೆಯನ್ನು ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರವರೆಗೆ ನೀಡಲಾಗಿದೆ. ಆದರೆ ಮಂಗಳೂರು ದಸರಾ ಆರಂಭಗೊಳ್ಳುವ ಸಂದರ್ಭದಲ್ಲೇ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕೆಂದು ಆಗ್ರಹಗಳು ಕೇಳಿಬಂದಿತ್ತು.
ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಇದೀಗ ತಾಲೂಕಿನಲ್ಲಿ ಹೆಚ್ಚುವರಿ ನಾಲ್ಕು ದಿನ ರಜೆ ಘೋಷಿಸಲು ಶಿಕ್ಷಣ ಸಚಿವರು ಸೂಚಿಸಿದ ಹಿನ್ನೆಲೆ ಮಂಗಳೂರು ತಾಲೂಕಿನಲ್ಲಿ ಮಾತ್ರ ಸೆ. 28 ರಿಂದ ಅಕ್ಟೋಬರ್ 1ರ ತನಕ ಹೆಚ್ಚುವರಿ ರಜೆ ನೀಡಲಾಗಿದ್ದು, ಆ ಮೂಲಕ ಅಕ್ಟೋಬರ್ 16ರವರೆಗೆ ದಸರಾ ರಜೆ ನೀಡಿದಂತಾಗಿದೆ.
ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ. ಹಾಗೂ ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು ನವೆಂಬರ್ (2022) ತಿಂಗಳಲ್ಲಿ ನಾಲ್ಕು ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶರ್ಟ್ ತೆಗೆದು ದೇವಾಲಯಗಳ ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…