ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎನ್ನುವ ಸಲುವಾಗಿ ವಿವಿಧ ತುಳು ಸಂಘಟನೆಗಳು, ಕಾರ್ಯಕರ್ತರು ಹಾಗೂ ನಾಯಕರು ಅ.5ರ ಮಂಗಳವಾರದಂದು ಕರೆ ನೀಡಿದ್ದ ಶಾಂತಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪೊಲೀಸರ ಈ ನಡೆಯ ವಿರುದ್ದ ತುಳುಪರ ಸಂಘಟನೆಗಳು ಅಸಮಾಧಾನಗೊಂಡಿದ್ದು, ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಅ.5ರ ಮಂಗಳವಾರದಂದು ವಿವಿಧ ತುಳುಪರ ಸಂಘಟನೆಗಳು ಪಿಪಿಇ ಕಿಟ್ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಉಡುಪಿ : ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24
ಮುಂದಿನ ದಿನಗಳಲ್ಲಿ ತುಳುಪರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಈ ವರ್ಷದ ಡಿಸೆಂಬರ್ಗಿಂತ ಮುನ್ನ ತುಳುವರಿಂದ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ತುಳುಭಾಷೆಗೆ ಅಧಿಕೃತ ಮಾನ್ಯತೆ ಸಿಗದೇ ಇದ್ದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಆರಂಭಿಸಲಾಗುವುದು ಎಂದು ರೋಶನ್ ರೊನಾಲ್ಡ್ ಹೇಳಿದ್ಧಾರೆ.
ಗೌತಮ್ ಬೋಲ್ತೆರ್, ರೋಷನ್ ರೊನಾಲ್ಡ್, ಜಿತೇಶ್ ಶೆಟ್ಟಿ, ರೂಪೇಶ್ ಪೂಜಾರಿ ಹಾಗೂ ಸಂತೋಷ್ ಕುಡ್ಲ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…