ಮಂಗಳೂರು: ನಗರದಲ್ಲಿ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ನೃತ್ಯ ಇದಾಗಿದೆ. ಇದೀಗ ಈ ದಾಂಡಿಯಾ ನೃತ್ಯ ಹೆಸರಲ್ಲಿ ಮಂಗಳೂರಿನಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ ವಿಹೆಚ್ಪಿ ದೂರು ನೀಡಿದೆ.
ಮಂಗಳೂರಿನಹಲವು ಹೊಟೇಲ್ ಗಳು ಸೇರಿ ಸುಮಾರು 23 ಕಡೆ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೂರಾರು ಸಂಖ್ಯೆಯಲ್ಲಿ ಉತ್ತರ ಭಾರತದ ಕಡೆಯಿಂದ ದಾಂಡಿಯಾ ನೃತ್ಯ ಕಲಾವಿದರು ಮಂಗಳೂರಿಗೆ ಬಂದಿಳಿದಿದ್ದಾರೆ. ನವರಾತ್ರಿ ಅಂಗವಾಗಿ ಇಂದಿನಿಂದ ನಾಲ್ಕು ದಿನಗಳವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ. ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ಆರೋಪಿಸಿ ದುರ್ಗವಾಹಿನಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಮಾಡಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…