ಮಂಗಳೂರು (Vishwanews24): ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್ ಕಾನ್ಸ್ಟೇಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಘಾತಗೊಂಡ ಮಹಿಳೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ದೂರು ನೀಡಿದ್ದರು.
ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಹೆಡ್ ಕಾನ್ಸ್ಟೇಬಲ್ ಸಂತೋಷ್ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…