Featured

ಮಂಗಳೂರು: ದೇರೆಬೈಲು ಉತ್ತರ 17ನೇ ವಾರ್ಡ್ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ-Vishwanews24

ಮಂಗಳೂರು: ದೇರೆಬೈಲು ಉತ್ತರ 17ನೇ ವಾರ್ಡ್ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ-Vishwanews24

ಮಂಗಳೂರು :ಮಂಗಳೂರು ಉತ್ತರ ದೇರೆಬೈಲು ಉತ್ತರ 17ನೇ ವಾರ್ಡ್ ಕಳೆದ 35 ವರ್ಷಗಳಿಂದ ಹಕ್ಕುಪತ್ರ ಇಲ್ಲದ 32 ಬಡ ಕುಟುಂಬಗಳಿಗೆ 94cc ಹಕ್ಕು ಪತ್ರವನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಹಲವು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಕಾದು ಕುಳಿತವರಿಗೆ ಅವರ ಮನೆ ಹಕ್ಕನ್ನು ನೀಡಲಾಗಿದೆ.
ಸರಕಾರ ಆಶ್ರಯ ಕಾಲೊನಿಗಳಲ್ಲಿ ವಸತಿ ಸಮುಚ್ಚಯ ನಿರ್ಮಿಸಿ ಬಡ ವರ್ಗಕ್ಕೆ ಮನೆ ಕೊಡುವ ಯೋಜನೆ ರೂಪಿಸಿದೆ. ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಸುರತ್ಕಲ್ ನಲ್ಲಿ ಶೀಘ್ರ ವಸತಿ ಸಮುಚ್ಚಯ ನಿರ್ಮಾಣವಾಗಲಿದೆ ಎಂದರು.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಮೃತ್ ಯೋಜನೆಯಡಿ ಒಳಚರಂಡಿ, ಜಲಸಿರಿ ಭಾಗ್ಯದಡಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಮತ್ತಿತರ ಅಭಿವೃದ್ಧಿ ಕೆಲಸ ನಡೆಯುತ್ತಿದೆ ಎಂದರು.

ದೇರೆಬೈಲ್ ವಾರ್ಡ್ ನಲ್ಲಿ ಮನಪಾ ಸದಸ್ಯ ಮನೋಜ್ ಅವರ ಬೇಡಿಕೆಯಂತೆ ರಸ್ತೆ ಕಾಂಕ್ರಿಟೀಕರಣ, ಕುಡಿಯುವ ನೀರಿಗೆ ಟ್ಯಾಂಕ್ ನಿರ್ಮಾಣ ಮತ್ತಿತರ ಯೋಜನೆ ಹಂತ ಹಂತವಾಗಿ ನಡೆಯಲಿದೆ ಎಂದರು.

ಕಾರ್ಪೊರೇಟರ್ ಮನೋಜ್ ಕುಮಾರ್, ಗ್ರಾಮ ಲೆಕ್ಕಿಗ ಚರಣ್,ಕಂದಾಯ ಅಧಿಕಾರಿ ಸ್ಟೀಫನ್,ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ಸಹ ಸಂಚಾಲಕ ಕಿಶೋರ್ ಬಾಬು,ರಾಮ್ ದಾಸ್ ನಾಯಕ್,ಎಪಿಎಂಸಿ ಸದಸ್ಯ ರಾಘವ ಶೆಟ್ಟಿ,ಭರತ್ ಕೋಡಿಕಲ್,ಜಗದೀಶ್,ಮಂಡಲ ಸದಸ್ಯೆ ಜಯಲಕ್ಷ್ಮಿ,ನಿರ್ಮಲಾ ಟೀಚರ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago