Featured

ಮಂಗಳೂರು: ದೇರೆಬೈಲು ಉತ್ತರ 17ನೇ ವಾರ್ಡ್ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ-Vishwanews24

ಮಂಗಳೂರು: ದೇರೆಬೈಲು ಉತ್ತರ 17ನೇ ವಾರ್ಡ್ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ-Vishwanews24

ಮಂಗಳೂರು :ಮಂಗಳೂರು ಉತ್ತರ ದೇರೆಬೈಲು ಉತ್ತರ 17ನೇ ವಾರ್ಡ್ ಕಳೆದ 35 ವರ್ಷಗಳಿಂದ ಹಕ್ಕುಪತ್ರ ಇಲ್ಲದ 32 ಬಡ ಕುಟುಂಬಗಳಿಗೆ 94cc ಹಕ್ಕು ಪತ್ರವನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಹಲವು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಕಾದು ಕುಳಿತವರಿಗೆ ಅವರ ಮನೆ ಹಕ್ಕನ್ನು ನೀಡಲಾಗಿದೆ.
ಸರಕಾರ ಆಶ್ರಯ ಕಾಲೊನಿಗಳಲ್ಲಿ ವಸತಿ ಸಮುಚ್ಚಯ ನಿರ್ಮಿಸಿ ಬಡ ವರ್ಗಕ್ಕೆ ಮನೆ ಕೊಡುವ ಯೋಜನೆ ರೂಪಿಸಿದೆ. ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದ ಸುರತ್ಕಲ್ ನಲ್ಲಿ ಶೀಘ್ರ ವಸತಿ ಸಮುಚ್ಚಯ ನಿರ್ಮಾಣವಾಗಲಿದೆ ಎಂದರು.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಮೃತ್ ಯೋಜನೆಯಡಿ ಒಳಚರಂಡಿ, ಜಲಸಿರಿ ಭಾಗ್ಯದಡಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಮತ್ತಿತರ ಅಭಿವೃದ್ಧಿ ಕೆಲಸ ನಡೆಯುತ್ತಿದೆ ಎಂದರು.

ದೇರೆಬೈಲ್ ವಾರ್ಡ್ ನಲ್ಲಿ ಮನಪಾ ಸದಸ್ಯ ಮನೋಜ್ ಅವರ ಬೇಡಿಕೆಯಂತೆ ರಸ್ತೆ ಕಾಂಕ್ರಿಟೀಕರಣ, ಕುಡಿಯುವ ನೀರಿಗೆ ಟ್ಯಾಂಕ್ ನಿರ್ಮಾಣ ಮತ್ತಿತರ ಯೋಜನೆ ಹಂತ ಹಂತವಾಗಿ ನಡೆಯಲಿದೆ ಎಂದರು.

ಕಾರ್ಪೊರೇಟರ್ ಮನೋಜ್ ಕುಮಾರ್, ಗ್ರಾಮ ಲೆಕ್ಕಿಗ ಚರಣ್,ಕಂದಾಯ ಅಧಿಕಾರಿ ಸ್ಟೀಫನ್,ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಮತ್ತು ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ಸಹ ಸಂಚಾಲಕ ಕಿಶೋರ್ ಬಾಬು,ರಾಮ್ ದಾಸ್ ನಾಯಕ್,ಎಪಿಎಂಸಿ ಸದಸ್ಯ ರಾಘವ ಶೆಟ್ಟಿ,ಭರತ್ ಕೋಡಿಕಲ್,ಜಗದೀಶ್,ಮಂಡಲ ಸದಸ್ಯೆ ಜಯಲಕ್ಷ್ಮಿ,ನಿರ್ಮಲಾ ಟೀಚರ್ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago