ಮಂಗಳೂರು: ಮಂಗಳಾದೇವಿ ದೇವಸ್ಥಾನ ಜಾತ್ರೆಯ ಅಂಗಡಿಗಳಲ್ಲಿ ಕೇಸರಿ ಧ್ವಜ ಹಾಕಿರುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗವುದು. ಇದು ಸಂವಿಧಾನ ಆಧಾರಿತ ದೇಶವೇ ಹೊರತು ಧರ್ಮಾಧಾರಿತ ದೇಶ ಅಲ್ಲ. ಯಾರನ್ನೂ ಯಾರಿಗೂ ನಿರ್ಬಂಧ ಮಾಡಲು ಸಾಧ್ಯ ಇಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಆಧಾರ ಇಲ್ಲದೆ ಮಾತನಾಡುವುದು ಬಿಜೆಪಿ ಚಾಳಿ ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆ ವಿಚಾರವಾಗಿ ವಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ ಜನತೆ ಬಿಜೆಪಿ ಆಡಳಿತವನ್ನು ಕಂಡಿದ್ದಾರೆ. ಇದೀಗ ಬಿಜೆಪಿ ಪಂಚ ರಾಜ್ಯ ಚುನಾವಣೆಯಲ್ಲಿ ತಮಗೆ ಸೋಲಾಗುವುದನ್ನು ಅರಿತು ಕಾಂಗ್ರೆಸ್ ಗೆ ಮಸಿ ಬಳಿಯುವ ನಿಟ್ಟಿನಲ್ಲಿ ಸುಳ್ಳು ಹೇಳುತ್ತಿದೆ. ಐಟಿ, ಸಿಬಿಐ, ಇಡಿ ಸಹಿತ ತನಿಖಾ ಸಂಸ್ಥೆಗಳು ಅವರ ಕೈಯಲ್ಲಿದೆ. ಆಧಾರ ಇಲ್ಲದೆ ಮಾತನಾಡುವುದು ಬಿಜೆಪಿ ಚಾಳಿ ಎಂದು ಟೀಕಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…