ಮಂಗಳೂರು : ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು ಗೌರವಿಸಿ ಬದುಕಬೇಕು.
ಅಫ್ಘಾನಿಸ್ತಾನ್ ತಾಲಿಬಾನಿಗಳ ವಶವಾದ ಕೂಡಲೇ ವಿಜಯೋತ್ಸವ ಮಾಡಿರುವವವರನ್ನು ದೇಶದ್ರೋಹಿಗಳೆಂದು ಹೇಳದೆ ಏನನ್ನಬೇಕು.ಇಂತಹ ಕೃತ್ಯಗಳನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…