ಇದೇ ರೀತಿ ನಿನ್ನೆ ನಡೆದ ಆರ್ಸಿಬಿ ಪಂದ್ಯದಲ್ಲೂ ಕಾಂತಾರದಲ್ಲಿ ಬರುವ ಪಂಜುರ್ಲಿ ದೈವದ ವೇಷವನ್ನು ಧರಿಸಿ ಕ್ರಿಕೆಟ್ ನೋಡುತ್ತಾ ಎಂಜಾಯ್ ಮಾಡುತ್ತಿರುವ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ಸದ್ಯ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್ ಸಿಬಿ ತನ್ನ ಖಾತೆಯಲ್ಲಿ ಪೋಟೋ ಹಂಚಿಕೊಂಡಿದೆ.
ಕಾಂತಾರದಲ್ಲಿ ಬರುವ ಪಂಜುರ್ಲಿ ದೈವವು ಕರಾವಳಿ ಮತ್ತು ತುಳು ನಾಡಿನ ಜನರ ನಂಬಿಕೆ. ಅನೇಕರು ಈ ದೈವವನ್ನು ಆರಾಧಿಸುತ್ತಾ ಬಂದಿದ್ದಾರೆ. ಇದೇ ವಿಚಾರವನ್ನು ಇಟ್ಟುಕೊಂಡು ಕಾಂತಾರ ಸಿನಿಮಾ ಮಾಡಲಾಗಿದೆ. ಅದು ಹಿಟ್ ಕೂಡ ಆಗಿದೆ. ಅದರಂತೆಯೇ ನಿನ್ನೆ ನಡೆದ ಆರ್ಸಿಬಿ ಫ್ಯಾನ್ ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್ ಮಾಡಿದ್ದಾರೆ. ಈ ಫೋಟೋವನ್ನು ಆರ್ಸಿಬಿ ಟ್ವಿಟ್ಟರ್ ಖಾತೆಯೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಪಂಜುರ್ಲಿ ದೈವದ ರೀತಿ ವೇಷ ಧರಿಸಿರುವುದಕ್ಕೆ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಕಾಂತಾರದ ಸಿನೆಮಾದಿಂದಾಗಿ ಇತ್ತೀಚೆಗೆ ಕರಾವಳಿಯ ದೈವಾರಾಧನೆಯನ್ನು ಅಣಕಿಸುವವರು ಸಂಖ್ಯೆ ಹೆಚ್ಚಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…