ಇದೇ ರೀತಿ ನಿನ್ನೆ ನಡೆದ ಆರ್ಸಿಬಿ ಪಂದ್ಯದಲ್ಲೂ ಕಾಂತಾರದಲ್ಲಿ ಬರುವ ಪಂಜುರ್ಲಿ ದೈವದ ವೇಷವನ್ನು ಧರಿಸಿ ಕ್ರಿಕೆಟ್ ನೋಡುತ್ತಾ ಎಂಜಾಯ್ ಮಾಡುತ್ತಿರುವ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ಸದ್ಯ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್ ಸಿಬಿ ತನ್ನ ಖಾತೆಯಲ್ಲಿ ಪೋಟೋ ಹಂಚಿಕೊಂಡಿದೆ.
ಕಾಂತಾರದಲ್ಲಿ ಬರುವ ಪಂಜುರ್ಲಿ ದೈವವು ಕರಾವಳಿ ಮತ್ತು ತುಳು ನಾಡಿನ ಜನರ ನಂಬಿಕೆ. ಅನೇಕರು ಈ ದೈವವನ್ನು ಆರಾಧಿಸುತ್ತಾ ಬಂದಿದ್ದಾರೆ. ಇದೇ ವಿಚಾರವನ್ನು ಇಟ್ಟುಕೊಂಡು ಕಾಂತಾರ ಸಿನಿಮಾ ಮಾಡಲಾಗಿದೆ. ಅದು ಹಿಟ್ ಕೂಡ ಆಗಿದೆ. ಅದರಂತೆಯೇ ನಿನ್ನೆ ನಡೆದ ಆರ್ಸಿಬಿ ಫ್ಯಾನ್ ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್ ಮಾಡಿದ್ದಾರೆ. ಈ ಫೋಟೋವನ್ನು ಆರ್ಸಿಬಿ ಟ್ವಿಟ್ಟರ್ ಖಾತೆಯೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಪಂಜುರ್ಲಿ ದೈವದ ರೀತಿ ವೇಷ ಧರಿಸಿರುವುದಕ್ಕೆ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಕಾಂತಾರದ ಸಿನೆಮಾದಿಂದಾಗಿ ಇತ್ತೀಚೆಗೆ ಕರಾವಳಿಯ ದೈವಾರಾಧನೆಯನ್ನು ಅಣಕಿಸುವವರು ಸಂಖ್ಯೆ ಹೆಚ್ಚಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…