ಮಂಗಳೂರು: ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾಚ್೯ 30 ರಂದು ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಒಂದು ಲಕ್ಷ ರೂ. ಆರ್ಥಿಕ ನೆರವು ಘೋಷಣೆ ಮಾಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.
ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕಾಗಿ ಸೇವೆ ಸಲ್ಲಿಸುತ್ತಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…