Featured

ಮಂಗಳೂರು: ದೈವ ನರ್ತನ ವೇಳೆ ಮೃತಪಟ್ಟ ದೈವ ನರ್ತಕ ಕುಟುಂಬಕ್ಕೆ ಪಟ್ಲ ಟ್ರಸ್ಟ್ ನೆರವು – Vishwanews24

ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ 1ಲಕ್ಷ ರೂ. ನೆರವು ಘೋಷಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್

ಮಂಗಳೂರು: ಕಾಣಿಯೂರು ಗ್ರಾಮ‌ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಮಾಚ್೯ 30 ರಂದು ದೈವಾರಾಧ‌ನೆ ನಡೆಯುತ್ತಿದ್ದ ಸ್ಥಳದಲ್ಲಿ ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಒಂದು ಲಕ್ಷ ರೂ. ಆರ್ಥಿಕ ನೆರವು ಘೋಷಣೆ ಮಾಡಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.

ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕಾಗಿ ಸೇವೆ ಸಲ್ಲಿಸುತ್ತಿದ್ದರು.

 

Vishwa News 24

Recent Posts

ಉಡುಪಿ : ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ -vishwanews24

ಉಡುಪಿ ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ…

1 hour ago

ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ  :ವಿಚ್ಛೇದನ ಬೆನ್ನಲ್ಲೇ ವಿಜಯ್‌ ಪೋಸ್ಟ್ -vishwanews24

ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ  :ವಿಚ್ಛೇದನ ಬೆನ್ನಲ್ಲೇ ವಿಜಯ್‌ ಪೋಸ್ಟ್ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್‌  ಮತ್ತು…

3 hours ago

ಎಂಟು ಸ್ಪರ್ಧೆ, ಎಂಟೂ ಪ್ರಶಸ್ತಿ; ಅಂತಾರಾಷ್ಟ್ರೀಯ ಕಿರೀಟ ಗೆದ್ದ ಉಡುಪಿಯ ಸಚಿತ ರಾವ್ -vishwanews24

ಎಂಟು ಸ್ಪರ್ಧೆ, ಎಂಟೂ ಪ್ರಶಸ್ತಿ; ಅಂತಾರಾಷ್ಟ್ರೀಯ ಕಿರೀಟ ಗೆದ್ದ ಉಡುಪಿಯ ಸಚಿತ ರಾವ್ ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026…

3 hours ago

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ ಜೀವನಾಂಶಕ್ಕೆ ಆದೇಶ -vishwanews24

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ ಜೀವನಾಂಶಕ್ಕೆ ಆದೇಶ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್‌  ಮತ್ತು…

4 hours ago

ಉಡುಪಿ : ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರಿಕೆ ಆರೋಪ;  ಮೂವರ ಬಂಧನ -vishwanews24

ಉಡುಪಿ : ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರಿಕೆ ಆರೋಪ;  ಮೂವರ ಬಂಧನ ಉಡುಪಿ: ರಾಜ್ಯ ಸರಕಾರದ ಅನ್ನಭಾಗ್ಯದ…

4 hours ago

ಕೆಪಿಎಸ್‌ಸಿ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಅವರ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮುಚ್ಚಿಹಾಕುವ ಯತ್ನ :  ಸಿಎಂ ಡಿ.ಕೆ.ಶಿ -vishwanews24

ಕೆಪಿಎಸ್‌ಸಿ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಅವರ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮುಚ್ಚಿಹಾಕುವ ಯತ್ನ :  ಸಿಎಂ ಡಿ.ಕೆ.ಶಿ ಬೆಂಗಳೂರು :…

6 hours ago