ಕುಪ್ಪೆಪದವು: ದ್ವಿಚಕ್ರ ವಾಹನದ ಸೀಟ್ ಒಳಗೆ ಅಡಗಿ ಕುಳಿತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಪ್ರಕರಣ ತಡವಾಗಿದ ಬೆಳಕಿಗೆ ಬಂದಿದೆ.
ಕುಪ್ಪೆಪದವಿನ ಇಮ್ತಿಯಾಜ್ ಹಾವು ಕಡಿತಕ್ಕೊಳಗಾದವರು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇಮ್ತಿಯಾಝ್ ಅವರು ಶುಕ್ರವಾರ ರಾತ್ರಿ ಮಸೀದಿಗೆ ಹೋಗಲೆಂದು ತನ್ನ ಇಲೆಕ್ಟ್ರಿಕ್ ದ್ವಿಚಕ್ರ ವಾಹನದ ಸೀಟು ತೆರೆದು ವಾಹನದ ಕಾಗದ ಪತ್ರ ಇಡುತ್ತಿದ್ದ ವೇಳೆ ಅವರ ಕೈ ಬೆರಳಿಗೆ ಹಾವು ಕಚ್ಚಿದೆ. ತಕ್ಷಣ ಮನೆ ಮಂದಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…