ಕುಪ್ಪೆಪದವು: ದ್ವಿಚಕ್ರ ವಾಹನದ ಸೀಟ್ ಒಳಗೆ ಅಡಗಿ ಕುಳಿತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದ್ದು, ಪ್ರಕರಣ ತಡವಾಗಿದ ಬೆಳಕಿಗೆ ಬಂದಿದೆ.
ಕುಪ್ಪೆಪದವಿನ ಇಮ್ತಿಯಾಜ್ ಹಾವು ಕಡಿತಕ್ಕೊಳಗಾದವರು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇಮ್ತಿಯಾಝ್ ಅವರು ಶುಕ್ರವಾರ ರಾತ್ರಿ ಮಸೀದಿಗೆ ಹೋಗಲೆಂದು ತನ್ನ ಇಲೆಕ್ಟ್ರಿಕ್ ದ್ವಿಚಕ್ರ ವಾಹನದ ಸೀಟು ತೆರೆದು ವಾಹನದ ಕಾಗದ ಪತ್ರ ಇಡುತ್ತಿದ್ದ ವೇಳೆ ಅವರ ಕೈ ಬೆರಳಿಗೆ ಹಾವು ಕಚ್ಚಿದೆ. ತಕ್ಷಣ ಮನೆ ಮಂದಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…