ಮಂಗಳೂರು: ಇಂದು ರಾಜ್ಯಾದ್ಯಂತ ಸರಕಾರಿ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ KSRTC ಬಸ್ ಬಂದ್ ಬಿಸಿ ತಟ್ಟಿದೆ.
ದಿನನಿತ್ಯ ಬೇರೆ ಬೇರೆ ಊರುಗಳಿಗೆ ಸಂಚರಿಸುತ್ತಿದ್ದ ಬಸ್ ಗಳು ಇಂದು ನಿಲ್ದಾಣದಲ್ಲೇ ನಿಂತಿವೆ. ಮುಷ್ಕರದಿಂದಾಗಿ ಪ್ರಯಾಣಿಕರು ತೊಂದರೆಗೊಳಗಾಗಿದ್ದು, ಖಾಸಗಿ ಬಸ್ ಗಳಿಗೆ ಮೊರೆ ಹೋಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಗೈರು ಹಾಜರಾಗಿರುವುದರಿಂದ ರಾಜ್ಯಾದ್ಯಂತ ಇಂದು ಬೆಳಗ್ಗೆಯಿಂದಲೇ ಸರಕಾರಿ ಬಸ್ ಸೇವೆ ಸ್ಥಗಿತಗೊಂಡಿದೆ.
ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24
ಮಂಗಳೂರಿನ ಬಿಜೈ KSRTC ಬಸ್ ನಿಲ್ದಾಣದೊಳಗೆ ಮೈಸೂರು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಲು ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸರಕಾರಿ ಸಾರಿಗೆ ನೌಕರರು ಕರ್ತವ್ಯಕ್ಕೆ ಆಗಮಿಸದಿದ್ದರೆ ಮತ್ತಷ್ಟು ಖಾಸಗಿ ಬಸ್ ಬಳಸಲು ಸಿದ್ಧತೆ ನಡೆಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…