ಮಂಗಳೂರು: ಇಂದು ರಾಜ್ಯಾದ್ಯಂತ ಸರಕಾರಿ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ KSRTC ಬಸ್ ಬಂದ್ ಬಿಸಿ ತಟ್ಟಿದೆ.
ದಿನನಿತ್ಯ ಬೇರೆ ಬೇರೆ ಊರುಗಳಿಗೆ ಸಂಚರಿಸುತ್ತಿದ್ದ ಬಸ್ ಗಳು ಇಂದು ನಿಲ್ದಾಣದಲ್ಲೇ ನಿಂತಿವೆ. ಮುಷ್ಕರದಿಂದಾಗಿ ಪ್ರಯಾಣಿಕರು ತೊಂದರೆಗೊಳಗಾಗಿದ್ದು, ಖಾಸಗಿ ಬಸ್ ಗಳಿಗೆ ಮೊರೆ ಹೋಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಗೈರು ಹಾಜರಾಗಿರುವುದರಿಂದ ರಾಜ್ಯಾದ್ಯಂತ ಇಂದು ಬೆಳಗ್ಗೆಯಿಂದಲೇ ಸರಕಾರಿ ಬಸ್ ಸೇವೆ ಸ್ಥಗಿತಗೊಂಡಿದೆ.
ಉಡುಪಿ : ಇಂದು ಸಂಜೆ 7 ಗಂಟೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ -Vishwanews24
ಮಂಗಳೂರಿನ ಬಿಜೈ KSRTC ಬಸ್ ನಿಲ್ದಾಣದೊಳಗೆ ಮೈಸೂರು ಸೇರಿದಂತೆ ವಿವಿಧ ಭಾಗಗಳಿಗೆ ತೆರಳಲು ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸರಕಾರಿ ಸಾರಿಗೆ ನೌಕರರು ಕರ್ತವ್ಯಕ್ಕೆ ಆಗಮಿಸದಿದ್ದರೆ ಮತ್ತಷ್ಟು ಖಾಸಗಿ ಬಸ್ ಬಳಸಲು ಸಿದ್ಧತೆ ನಡೆಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…