Featured

ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ : ಜಿಲ್ಲಾಧಿಕಾರಿ -Vishwanews24

ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ : ಜಿಲ್ಲಾಧಿಕಾರಿ -Vishwanews24

ಮಂಗಳೂರು : ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದ್ದಾರೆ.

ಈ ಕುರಿತು ಮುಖ್ಯಮಂತ್ರಿಯೊಂದಿಗಿನ ವೀಡಿಯೋ ಸಂವಾದದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅನ್‌ಲಾಕ್ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ನಡೆದಿಲ್ಲ. ಮಳೆ, ಪ್ರಕೃತಿ ವಿಕೋಪ ಕುರಿತು ಇಂದು ಜನಪ್ರತಿನಿಧಿಗಳ ಚರ್ಚೆ ಆಗಿದೆ. ಅಧಿಕೃತವಾಗಿ ಸರ್ಕಾರದ ಆದೇಶ ಬಂದ ಬಳಿಕವೇ ಅನ್‌ಲಾಕ್ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.

“ಧಾರ್ಮಿಕ ಕ್ಷೇತ್ರಗಳಿಗೆ ಮುಂದಿನ ಎರಡು ವಾರಗಳ ಕಾಲ ಅವಕಾಶ ನೀಡಲಾಗುವುದಿಲ್ಲ, ಧರ್ಮಸ್ಥಳ, ಸುಬ್ರಹ್ಮಣ್ಯ ಈಗಾಗಲೇ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹೊರ ಜಿಲ್ಲೆಯ ಭಕ್ತಾಧಿಗಳಿಗೆ ದೇಗುಲಗಳಿಗೆ ಬರಲು ಅವಕಾಶ ಇಲ್ಲ ಹಾಗೂ ಹೊರಗಿನಿಂದ ಬರುವ ವಾಹನ ಸೀಝ್ ಮಾಡಲು ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಇನ್ನು “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6,931 ಪ್ರಸ್ತುತ ಪ್ರಕರಣಗಳಿದ್ದು, 836 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5645 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜಿಲ್ಲೆಯಲ್ಲಿ ಶೇ.16ರಿಂದ ಶೇ.8ಕ್ಕೆ ಪಾಸಿಟಿವಿಟಿ ರೇಟ್ ಇಳಿದಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ 12 ಶೇಕಡ ಪಾಸಿಟಿವಿಟಿ ರೇಟ್ ಹಾಗೂ ಇತರೆ ತಾಲೂಕಿನಲ್ಲಿ 6 ಶೇಕಡ ಪಾಸಿಟಿವಿಟಿ ರೇಟ್ ಇದೆ” ಎಂದು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago